ಚುನಾವಣೆ ವ್ಯಾಪಾರ ಅಲ್ಲ- ನನ್ನ ಮತ ಮಾರಾಟಕ್ಕಿಲ್ಲ

 ನಮ್ಮ ತೋರು ಬೆರಳಿನಲ್ಲಿದೆ ಸ್ವಾಭಿಮಾನದ ಹೋರಾಟ:-  ಮತಗಳನ್ನು ಮಾರಾಟ ಮಾಡಿಕೊಳ್ಳುವುದು ಸಂವಿಧಾನಕ್ಕೆ ಮಾಡುವ ದೊಡ್ಡಅಪಚಾರ. ಮತದಾರನಿಗೆ ಚುನಾವಣೆ ಎನ್ನುವುದು ದೇವರ ಪೂಜೆ ಇದ್ದಂತೆ ಇಲ್ಲಿ ವಿಘ್ನವಾದರೆ ಮುಂದಿನ ಐದು ವರ್ಷಗಳ ಕಾಲ ನರಕ ಅನುಭವಿಸಬೇಕಾಗುತ್ತದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಇಂದು ತೀರ ಗಂಭೀರ ಹಂತವೊಂದನ್ನು ತಲುಪಿದೆ.ಬಡವರ ಹಾಗೂ ಸಮಾಜದಿಂದ ನಿರ್ಲಕ್ಷ ಕ್ಕೋಳಗಾದವರ ಹಕ್ಕುಗಳು ಹಾಗೂ ಅರ್ಹತೆಗಳು ಸಾರಸಗಟಾಗಿ ಅಸಡ್ಡೆಗೊಳ್ಳುತ್ತಿವೆ. ಅಲ್ಲದೆ ಅದನ್ನು ವ್ಯವಸ್ಥಿತವಾಗಿ ಉಲ್ಲಂಘಿಸಲಾಗುತ್ತಿದೆ. ಚುನಾಯಿತ ಪ್ರತಿನಿಧಿಗಳು ಜನಪ್ರತಿನಿಧಿಗಳoತಲ್ಲ ಅವರೇ ಜನನಾಯಕರಂತೆ ವರ್ತಿಸುತ್ತಿದ್ದಾರೆ.  ಸರಕಾರ ತಪ್ಪಿದ್ದರೆ ಪ್ರಶ್ನಿಸುವ

Read More

ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಟೋಲ್ ಹೆಸರಿನಲ್ಲಿ ಲೂಟಿ

 ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಟೋಲ್ ಹೆಸರಿನಲ್ಲಿ ಲೂಟಿ ಸಾರ್ವಜನಿಕರಾದ ನಾವು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಬೇಕಾದರೆ ಟೋಲ್ ಕಟ್ಟಬೇಕು ಎಂಬುದು ಸಾರ್ವಜನಿಕರ ಕರ್ತವ್ಯವೇ ಸರಿ, ಆದರೆ ಈ ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಬರುವಂಥ ಟೋಲ್ ನಲ್ಲಿ ಮಾತ್ರ ತೆಗೆದುಕೊಳ್ಳಬೇಕಾದ ತೇರಿಗೆಗಿಂತ ದುಪ್ಪಟ್ಟು ಹೆಚ್ಚು ವಸೂಲಿ ಮಾಡುತ್ತಿದ್ದಾರೆ. ಇತರೆ ಟೋಲ್ ಗಳಲ್ಲಿ 150-200 ರೂಪಾಯಿ ತೆಗೆದುಕೊಂಡರೆ, ಈ ಟೋಲ್ ನಲ್ಲಿ ಮಾತ್ರ ಒಂದು ವಾಹನದ ಮೇಲೆ 350 ರಿಂದ 920 ರೂ ವರೆಗೆ ವಸೂಲಿ

Read More

ಭಾರತದಲ್ಲಿ ಸಲಿಂಗ ವಿವಾಹ: ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

 ಭಾರತದಲ್ಲಿ ಸಲಿಂಗ ವಿವಾಹ: ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು? ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಂಪತಿಗಳಿಗೆ ಕೇಂದ್ರ ಸರ್ಕಾರ ವಿರೋಧಿಸಿದೆ. ಭಾನುವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರವು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಮತ್ತು ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ವ್ಯವಸ್ಥೆಯ ವಿರೋಧವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತೀಯ ಕುಟುಂಬ ವ್ಯವಸ್ಥೆಯ ಪ್ರಕಾರ ಜೈವಿಕ ಪುರುಷನು ‘ಪತಿ’ಯಾಗಿ, ಜೈವಿಕ ಮಹಿಳೆ ‘ಹೆಂಡತಿ’ಯಾಗಿ ಮತ್ತು

Read More
error: Content is protected !!