ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಟೋಲ್ ಹೆಸರಿನಲ್ಲಿ ಲೂಟಿ

 ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಟೋಲ್ ಹೆಸರಿನಲ್ಲಿ ಲೂಟಿ ಸಾರ್ವಜನಿಕರಾದ ನಾವು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಬೇಕಾದರೆ ಟೋಲ್ ಕಟ್ಟಬೇಕು ಎಂಬುದು ಸಾರ್ವಜನಿಕರ ಕರ್ತವ್ಯವೇ ಸರಿ, ಆದರೆ ಈ ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಬರುವಂಥ ಟೋಲ್ ನಲ್ಲಿ ಮಾತ್ರ ತೆಗೆದುಕೊಳ್ಳಬೇಕಾದ ತೇರಿಗೆಗಿಂತ ದುಪ್ಪಟ್ಟು ಹೆಚ್ಚು ವಸೂಲಿ ಮಾಡುತ್ತಿದ್ದಾರೆ. ಇತರೆ ಟೋಲ್ ಗಳಲ್ಲಿ 150-200 ರೂಪಾಯಿ ತೆಗೆದುಕೊಂಡರೆ, ಈ ಟೋಲ್ ನಲ್ಲಿ ಮಾತ್ರ ಒಂದು ವಾಹನದ ಮೇಲೆ 350 ರಿಂದ 920 ರೂ ವರೆಗೆ ವಸೂಲಿ

Read More

ಭಾರತದಲ್ಲಿ ಸಲಿಂಗ ವಿವಾಹ: ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

 ಭಾರತದಲ್ಲಿ ಸಲಿಂಗ ವಿವಾಹ: ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು? ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಂಪತಿಗಳಿಗೆ ಕೇಂದ್ರ ಸರ್ಕಾರ ವಿರೋಧಿಸಿದೆ. ಭಾನುವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರವು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಮತ್ತು ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ವ್ಯವಸ್ಥೆಯ ವಿರೋಧವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಭಾರತೀಯ ಕುಟುಂಬ ವ್ಯವಸ್ಥೆಯ ಪ್ರಕಾರ ಜೈವಿಕ ಪುರುಷನು ‘ಪತಿ’ಯಾಗಿ, ಜೈವಿಕ ಮಹಿಳೆ ‘ಹೆಂಡತಿ’ಯಾಗಿ ಮತ್ತು

Read More

ಭ್ರಷ್ಟಾಚಾರದ ಅಂತ್ಯ ಎಂದು..?

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಭ್ರಷ್ಟಾಚಾರದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯು ದುರ್ಬಲಗೊಳ್ಳುತ್ತಿದೆ, ಜೊತೆಗೆ ಆರ್ಥಿಕ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ. ಅಧಿಕಾರದ ದುರುಪಯೋಗದಿಂದ ಪ್ರತಿಯೊಂದು ವಿಭಾಗಗಳಲ್ಲಿಯೂ ನಂಬಿಕೆಯೂ ಕುಗ್ಗಿಸುತ್ತದೆ ಅಷ್ಟೇ ಅಲ್ಲ ಭ್ರಷ್ಟಾಚಾರವು ರಾಷ್ಟ್ರದ ಆರ್ಥಿಕ  ಬೆಳವಣಿಗೆಯನ್ನು ತಡೆಯುತ್ತದೆ ಭ್ರಷ್ಟಾಚಾರವು ನೈತಿಕತೆ ಅಥವಾ ಜ್ಞಾನದ ಕೊರತೆಯಿಂದ ಉಂಟಾಗುವುದಿಲ್ಲ ವ್ಯಾಮೋಹದಿಂದ ಭ್ರಷ್ಟಾಚಾರಗಳು ಉಂಟಾಗುತ್ತವೆ.

Read More
error: Content is protected !!