ಭ್ರಷ್ಟಾಚಾರದ ಅಂತ್ಯ ಎಂದು..?

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಭ್ರಷ್ಟಾಚಾರದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯು ದುರ್ಬಲಗೊಳ್ಳುತ್ತಿದೆ, ಜೊತೆಗೆ ಆರ್ಥಿಕ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ. ಅಧಿಕಾರದ ದುರುಪಯೋಗದಿಂದ ಪ್ರತಿಯೊಂದು ವಿಭಾಗಗಳಲ್ಲಿಯೂ ನಂಬಿಕೆಯೂ ಕುಗ್ಗಿಸುತ್ತದೆ ಅಷ್ಟೇ ಅಲ್ಲ ಭ್ರಷ್ಟಾಚಾರವು ರಾಷ್ಟ್ರದ ಆರ್ಥಿಕ  ಬೆಳವಣಿಗೆಯನ್ನು ತಡೆಯುತ್ತದೆ ಭ್ರಷ್ಟಾಚಾರವು ನೈತಿಕತೆ ಅಥವಾ ಜ್ಞಾನದ ಕೊರತೆಯಿಂದ ಉಂಟಾಗುವುದಿಲ್ಲ ವ್ಯಾಮೋಹದಿಂದ ಭ್ರಷ್ಟಾಚಾರಗಳು ಉಂಟಾಗುತ್ತವೆ.

Read More

 ಆರೋಗ್ಯ ಸೂತ್ರ

ಆರೋಗ್ಯ ಸೂತ್ರ  ಆರೋಗ್ಯ ಸೂತ್ರ ನಮ್ಮ ಶರೀರ ಎಂಬ ಮನೆಯ ಆರೋಗ್ಯದ ರಕ್ಷಣೆಗೂ ಒಂದು ರಕ್ಷಣಾ ವ್ಯವಸ್ಥೆ ಇರುತ್ತದೆ. ಈ ವ್ಯವಸ್ಥೆಯ ಹೆಸರೇ “ರೋಗ ನಿರೋಧಕ ಶಕ್ತಿ” ರೋಗ ನಿರೋಧಕ ಶಕ್ತಿಯ ಪೋಷಣೆ ಅತ್ಯಗತ್ಯ. ನಾವು ಆರೋಗ್ಯವಾಗಿರಲು ನಮ್ಮ ಶರೀರದ ರೋಗನಿರೋಧಕ ಶಕ್ತಿಯ ವ್ಯವಸ್ಥೆ  ಒಂದು ಸಂಪೂರ್ಣ ವ್ಯವಸ್ಥೆಯಾಗಿದೆ. ಇದು ಕೆಲಸ ಮಾಡುವ ರೀತಿ ಆಧುನಿಕ ವಿಜ್ಞಾನಿಗಳಿಗೆ, ವೈದ್ಯರಿಗೆ ಇನ್ನೂ ಸಂಪೂರ್ಣವಾಗಿ ಅರ್ಥವಾಗಿಲ್ಲ. 3000 ಸಾವಿರ ವರ್ಷಗಳ ಹಿಂದೆಯೇ ಮಹರ್ಷಿ ಪತಂಜಲಿಯ ಶಿಷ್ಯರಾದ ಮಹರ್ಷಿ ವಾಗ್ಬಾಟರು ಸಾವಿರಾರು

Read More
error: Content is protected !!